ಎಫ್ಕೆಸಿಸಿಐನಿಂದ ತೇಜಸ್ವಿನಿ ಅನಂತಕುಮಾರ್ ಗೆ ಪ್ರಶಸ್ತಿ
ಎಫ್ಕೆಸಿಸಿಐನಿಂದ ತೇಜಸ್ವಿನಿ ಅನಂತಕುಮಾರ್ ಗೆ ಪ್ರಶಸ್ತಿ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದು, ಅವರಿಗೆ ಅಗತ್ಯ ಪ್ರೋತ್ಸಾಹ, ಪ್ರತಿಭೆಗೆ ತಕ್ಕ ಅವಕಾಶ ನೀಡುವ ಕಾರ್ಯ ಆಗಬೇಕು ಎಂದು ಅದಮ್ಯ ಚೇತನ ಸಂಸ್ಥಾಪಕಿ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಪ್ರತಿಪಾದಿಸಿದರು. ಗುರುವಾರ ಅಂತರರಾಷ್ಟೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಪ್ರದಾನ ಮಾಡಿದ ‘ಜೀವಮಾನ ಸಾಧನೆ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಇಸ್ರೋ ಸ್ಯಾಟ್ಕಾಂ ಯೋಜನೆ ಮಾಜಿ ನಿರ್ದೇಶಕಿ ಡಾ. ಟಿ.ಕೆ ಅನುರಾಧ […]